Google News-KN | Google News-EN | Telegram |
ಸರಕಾರಿ ಅಧಿಕಾರಿಯಾಗಿ ಲಂಚ ಸ್ವೀಕರಿಸುತ್ತಿರುವ ಆರೋಪದ ಮೇಲೆ ಲೋಲಾಯುಕ್ತ ನಡೆಸಿದ ದಾಳಿಯಲ್ಲಿ 8 ಕೋಟಿ ರೂ. ಅಕ್ರಮ ನಗದು ಮನೆಯಲ್ಲಿ ಪತ್ತೆಯಾಗಿದ್ದರಿಂದ ಲೋಲಾಯುಕ್ತ ದಾಖಲಿಸಿದ ಎಫ್ ಐಆರ್ ನಲ್ಲಿ ಬಿಜೆಪಿ ಶಾಸಕ ಮಾಡಾಳ್ ವೀರೂಪಾಕ್ಷ ನಂ.1 ಆರೋಪಿಯಾಗಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದಾಗ ಸರಕಾರಿ ಅಧಿಕಾರಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಬಳಿ ಸುಮಾರು 6 ಕೋಟಿ ಹಾಗೂ ವೀರೂಪಾಕ್ಷ ಬಳಿ 1.75 ಕೋಟಿ ರೂ. ನಗದು ಪತ್ತೆಯಾಗಿತ್ತು.
ಇದೀಗ ಕೆಎಸ್ ಐಡಿಎಲ್ ನಿಗಮದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ವಿರೂಪಾಕ್ಷ ಬಂಧನ ಭೀತಿ ಎದುರಿಸುತ್ತಿದ್ದು, ನಿರೀಕ್ಷಣಾ ಜಾಮಿನಿಗೆ ಕೋರ್ಟ್ ಮೊರೆ ಹೋಗಿದ್ದಾರೆ.
ಇನ್ನೆರೆಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು, ಆಡಳಿತರೂಢ ಬಿಜೆಪಿ ತೀವ್ರ ಮುಜುಗರಕ್ಕೆ ಒಳಗಾಗಿದೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.