Google News-KN | Google News-EN | Telegram |
ಮಾರ್ಚ್ 14 ಮತ್ತು 15ರಂದು ಬಿಜೆಪಿ ಆಯೋಜಿಸಿದ್ದ ಬಾಡಿ ಬಿಲ್ಡಿಂಗ್ ಸ್ಪರ್ಧೆಯಲ್ಲಿ ಹನುಮನ ಭಾವಚಿತ್ರದ ಎದುರು ಮಹಿಳಾ ಬಾಡಿ ಬಿಲ್ಡರ್ ಗಳು ಪ್ರದರ್ಶನ ನೀಡಿರುವುದು ವಿವಾದಕ್ಕೆ ಗುರಿಯಾಗಿದೆ.
ಮಧ್ಯಪ್ರದೇಶದ ರಾಟ್ಲಮ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮ ಈಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವಣ ವಾಕ್ಸಮರಕ್ಕೂ ಕಾರಣವಾಗಿದೆ.
ಬಾಲಿ ಬಿಲ್ಡಿಂಗ್ ಸ್ಪರ್ಧೆ ನಡೆದ ಜಾಗವನ್ನು ಕಾಂಗ್ರೆಸ್ ಮುಖಂಡರು ಗೋ ಮೂತ್ರ ಸಿಂಪಡಿಸಿ ಶುದ್ಧೀಕರಣ ಮಾಡಿದ್ದೂ ಅಲ್ಲದೇ ಹನುಮ ಚಾಲಿಸ್ ಪಠಿಸಿದರು.
ಕಾರ್ಯಕ್ರಮ ಆಯೋಜಿಸಿದ್ದ ಬಿಜೆಪಿ ಮೇಯರ್ ಪ್ರಹ್ಲಾದ್ ಪಟೇಲ್ ಮತ್ತು ಶಾಸಕ ಚೈತನ್ಯ ಕಶ್ಯಪ್ ಆಹ್ವಾನ ಪತ್ರಿಕೆಯಲ್ಲಿ ಹೆಸರು ಪ್ರಕಟವಾಗಿದ್ದು. ಬಿಜೆಪಿ ಮುಜುಗರಕ್ಕೆ ಒಳಗಾಗಿದೆ.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.