Google News-KN | Google News-EN | Telegram |
ತೆಲುಗು ಚಿತ್ರರಂಗದ ಸ್ಟಾರ್ ನಟ ಪವನ್ ಕಲ್ಯಾಣ್, ಕನ್ನಡ ಚಿತ್ರರಂಗದ ಸ್ಡಾರ್ ನಟರಾದ ಕಿಚ್ಚ ಸುದೀಪ್ ಮತ್ತು ಉಪೇಂದ್ರ ಅವರ ಕ್ಷಮೆ ಕೋರಿದ್ದಾರೆ.
ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದರಿಂದ ಕಬ್ಜ ಚಿತ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರಲಿಲ್ಲ.
ಕಬ್ಜ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮಕ್ಕೆ ಆಹ್ವಾನ ಇದ್ದರೂ ಬರಲು ಆಗದೇ ಇರುವುದಕ್ಕೆ ಈ ಸ್ಟಾರ್ ನಟರ ಬಳಿ ಕ್ಷಮೆಯಾಚಿಸಿದ್ದಾರೆ.
ಕಬ್ಜ ಸಿನಿಮಾ ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಪವನ್ ಕಲ್ಯಾಣ್ ಶುಭ ಹಾರೈಸಿದ್ದಾರೆ.
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.