Google News-KN | Google News-EN | Telegram |
ಪಠಾಣ್ ಚಿತ್ರದ ಯಶಸ್ಸಿನ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಶಾರೂಖ್ ಖಾನ್ ಅವರ ಮುಂಬೈನ ಮನ್ನತ್ ಬಂಗಲೆಗೆ ನುಗ್ಗಲು ಯತ್ನಿಸಿದ ಇಬ್ಬರನ್ನು ಬಂಧಿಸಲಾಗಿದೆ.
ಸುಮಾರು 20ರಿಂದ 22 ವರ್ಷದ ಇಬ್ಬರು ಯುವಕರು ಗೋಡೆ ಹಾರಿ ಬಂಗಲೆ ಒಳಗೆ ಪ್ರವೇಶಿಸಲು ಯತ್ನಿಸಿದ್ದಾರೆ. ಭದ್ರತೆ ಉಲ್ಲಂಘಿಸಲು ಯತ್ನಿಸಿದಾಗ ಭದ್ರತೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಇಬ್ಬರು ಯುವಕರು ಶಾರೂಖ್ ಖಾನ್ ಅಭಿಮಾನಿಗಳಾಗಿದ್ದು, ಗುಜರಾತ್ ಮೂಲದವರು ಎಂದು ತಿಳಿದುಬಂದಿದೆ.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.