Google News-KN | Google News-EN | Telegram |
ನನ್ನ ಹೆಸರು ಸಾರ್ವಕರ್ ಅಲ್ಲ. ಕ್ಷಮೆ ಕೇಳುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ದೆಹಲಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಗಾಂಧಿ ಸಾರ್ವಕರ್ ಅಲ್ಲ ಎಂದರು.
ಲೋಕಸಭೆಯಲ್ಲಿ ನನಗೆ ಮಾತನಾಡಲು ಅವಕಾಶ ಕೊಡುತ್ತಿಲ್ಲ. ನಾನು ಎರಡು ಬಾರಿ ಸಭಾಧ್ಯಕ್ಷರಿಗೆ ಪತ್ರ ಬರೆದು ನನಗೆ ಮಾತನಾಡಲು ಅವಕಾಶ ಕೊಡಿ ಎಂದು ಕೇಳಿದೆ. ಅದಕ್ಕೆ ಅವರು ನನ್ನಿಂದ ಸಾಧ್ಯವಿಲ್ಲ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನನಗೆ ಅವಕಾಶ ನೀಡಲು ನೀವು ಕೊಡದೇ ಯಾರು ಕೊಡುತ್ತಾರೆ ಎಂದು ಪ್ರಶ್ನಿಸಿದರು.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.