Google News-KN | Google News-EN | Telegram |
ಖ್ಯಾತ ನೇತ್ರ ತಜ್ಞ ಹಾಗೂ ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾಕ್ಟರ್ ಭುಜಂಗ ಶೆಟ್ಟಿ ನಿಧನರಾಗಿದ್ದಾರೆ.
ಮನೆಯಲ್ಲಿದ್ದಾಗಲೆ ಸಂಜೆ 6 ಗಂಟೆಗೆ ಹೃದಯಾಘಾತವಾಗಿತ್ತು, ತಕ್ಷಣ ಅವರನ್ನ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಎಂದಿನಂತೆ ಈವತ್ತು ಕೂಡ ಆಸ್ಪತ್ರೆಗೆ ಹೋಗಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗಿದ್ದರು. ಸಂಜೆ ಎದೆ ನೋವು ಕಾಣಿಸಿಕೊಂಡಿದೆ ತಕ್ಷಣ ಆಸ್ಪತ್ರೆಗೆ ಕೊಂಡೊಯ್ದರು ಚಿಕಿತ್ಸೆ ಫಲಿಸಿಲ್ಲ. ಇತ್ತೀಚಿಗಷ್ಟೇ “ರಿವರ್ಸ್ ಡಯಾಬಿಟಿಸ್” ಮೂಲಕ ಮಧುಮೇಹದಿಂದ ಮುಕ್ತಿ ಹೊಂದಿದ್ದರು.
- Advertisement -
Google News-KN | Google News-EN | Telegram |
Azad Times.
Disclaimer: This story is auto-aggregated by a Syndicated Feed and has not been created or edited By Azad Times Staff.